Kumadvathi First Grade College,  Shikaripura

Kumadvathi First Grade College

Shivamogga Road, Shikaripura
fb-circtwitter-circle
  (08187) 224132
  kumadvathifgc@gmail.com

News and Events

ವಿಶ್ವ ಒಝೋನ್ ದಿನಾಚರಣೆ

      ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಕುಮದ್ವತಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದಿಂದ ಇತ್ತಿಚೆಗೆ ವಿಶ್ವ ಒಝೋನ್ ದಿನಾಚರಣೆಯನ್ನು ಅಚರಿಸಲ್ಪಟ್ಟಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ಪರಿಸರವಾದಿಗಳು ಮತ್ತು ಪಶ್ಚಿಮ ಘಟ್ಟ ಕಾರ್ಯಪಡೆ ಸದಸ್ಯರಾದ ಡಾ. ಬಿ ಎಂ. ಕುಮಾರ ಸ್ವಾಮಿ, ಬಾಲ ವಿಜ್ಞಾನ ಪತ್ರಿಕೆಯ ಸಂಪದಕರಾದ ಡಾ. ಶೇಖರ್ ಗೌಳೇರ್, ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಶ್ರೀ ಕುಬೇರಪ್ಪ ಕೆ ಹಾಗೂ ಪ್ರಾಂಶುಪಾಲರಾ ಡಾ. ವಿನಾಯಕ ಕೆ ಎಸ್ ಇವರು ಬಾಗವಹಿಸಿದ್ದರು. […]

Read More

ರಾಷ್ಟ್ರೀಯ ಸೇವಾ ಯೋಜನೆ : ವನ ಮಹೋತ್ಸವ ಕಾರ್ಯಕ್ರಮ

Read More

Pradhan Mantri Kaushal Vikas Yojana Inauguration Programme

Read More

69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ – 2015

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ 69ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ನಮ್ಮ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಬಿ. ವೈ ರಾಘವೇಂದ್ರರವರು ದ್ವಜಾರೋಹಣ ನಡೆಸಿ, ದೇಶದ ಮಹಾ ಪುರುಷರನ್ನು ಸ್ಮರಿಸುವ ಮೂಲಕ ದಿನಾಚರಣೆಯನ್ನು ಆಚರಿಸಿ ಎಂದು ಹೇಳಿದರು. ವರ್ಷದಲ್ಲಿ ಒಂದು ದಿನ ದೇಶದ ಎಲ್ಲ ಜನ ಒಂದೇ ಸಮಯದಲ್ಲಿ ಸಂತೋಷದಿಂದ ಆಚರಿಸುವ ಈ ಹಬ್ಬದಲ್ಲಿ ನಾವುಗಳು ದೇಶಕ್ಕೋಸ್ಕರ ಸಂಕಲ್ಪ ಮಾಡಬೇಕಾಗಿದೆ. ಸಂಪದ್ಬರಿತವಾದ ನಮ್ಮ ರಾಷ್ಟ್ರ ಬ್ರಿಟೀಷರ ಆಗಮನದಿಂದ ಸಂಪತ್ತು ಕಳೆದುಕೊಳ್ಳುವಂತಾಯಿತು. ಅನೇಕ ಮಹಾನ್ […]

Read More

ಅಂತರ ಕಾಲೇಜ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಸಮಾರಂಭ

ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ (ರಿ), ಕುಮದ್ವತಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪುರ   ಕುವೆಂಪು ವಿಶ್ವವಿದ್ಯಾನಿಲಯ ಅಂತರ ಕಾಲೇಜ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾನಿಲಯ ತಂಡದ ಆಯ್ಕೆ   ದಿನಾಂಕ : 17, 18, 19 ಆಗಸ್ಟ್ 2015              ಸ್ಥಳ : ಕುಮದ್ವತಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪುರ

Read More

ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆ ಉದ್ಘಾಟನೆ ಕಾರ್ಯಕ್ರಮ

ಶಿಕಾರಿಪುರ 25-07-2015: ಮುಂದುವರಿಯುತ್ತಿರುವ ಜಾಗತಿಕ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಓದುವುದರ ಜೊತೆಗೆ ಉತ್ತಮ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಜಿ. ಆರ್ ಹೆಗಡೆ ನಗರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2015-16 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡೆ, ರೆಡ್‌ಕ್ರಾಸ್ ಹಾಗೂ ರಾಷ್ಟ್ತೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಸಿ ಮಾತಾನಾಡಿದರು. ಕರ್ನಾಟಕದ ವಿದ್ಯಾರ್ಥಿಗಳು ಇತ್ತಿಚೆಗೆ ಭಾರತೀಯ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಕಾಲೇಜುಗಳಲ್ಲಿ ಇರುವ […]

Read More

2015-16 ನೇ ಸಾಲಿನ ವಿವಿದ ವಿದ್ಯಾರ್ಥಿ ಸಂಘದ ಉಧ್ಘಾಟನೆ ಕಾರ್ಯಕ್ರಮ

ಸ್ವಾಮಿ ವೇಕಾನಂದ ವಿದ್ಯಾಸಂಸ್ಥೆ, ಶಿಕಾರಿಪುರ ಇದರ ಅಂಗ ಸಂಸ್ಥೆಗಳ ವತಿಯಿಂದ 2015-16 ನೇ ಸಾಲಿನ ವಿವಿದ ವಿದ್ಯಾರ್ಥಿ ಸಂಘದ ಉಧ್ಘಾಟನೆ ನಡೆಯಿತು. ಈ ಒಂದು ಕಾರ್ಯಕ್ರಮದಲ್ಲಿ ಶಿಕಾರಿಪುರ ತಾಲ್ಲೂಕಿನ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ, ಬಾಲ ವಿಜ್ಞಾನ ಪತ್ರಿಕೆ ಮುಖ್ಯ ಸಂಪಾದಕ ಶೇಖರ್ ಗೌಳೇರ್, ಸಂಸ್ಥೆಯ ಅಧ್ಯಕ್ಷರಾದ ಎಂ ಬಿ. ಶಿವಕುಮಾರ್, ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ಆಡಳಿತಾಧಿಕಾರಿ ಕುಬೇರಪ್ಪ ಕೆ, ಪ್ರಾಚಾರ್ಯರಾದ ಡಾ. ವಿನಾಯಕ ಉಪಸ್ಥಿತರಿದ್ದರು. ಶಿಕಾರಿಪುರ ತಾಲ್ಲೂಕಿನ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ […]

Read More

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

  ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ. ವೈ ರಾಘವೇಂದ್ರ  ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ ಬಿ ಶಿವಕುಮಾರ್, ನಿರ್ದೇಶಕಿ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಉಪಸ್ಥಿತರಿದ್ದರು.

Read More

ಶಿಕ್ಷಕರ ದಿನಾಚರಣೆ

ದಿನಾಂಕ: 05-೦9-2014 ನೇ ಶುಕ್ರವಾರದಂದು ಸರ್ವಪಲ್ಲಿ ರಾಧಾಕೃಷ್ಣನ್ ರವರ ಸವಿನೆನಪಿಗಾಗಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು  ಆಚರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಶಿಕ್ಷಕರನ್ನು  ಉದ್ದೇಶಿಸಿ ಪ್ರಾಚಾರ್ಯರಾದ ಢಾ| ವಿನಾಯಕ ಕೆ ಎಸ್ ಮಾತನ್ನಾಡುತ್ತಿರುದು. ಹಾಗೂ ಪ್ರಾಚಾರ್ಯರು, ಉಪನ್ಯಾಸಕರು ಉಪಸ್ಥಿತರಿದರು.

Read More

68 ನೇ ಸ್ವಾತಂತ್ರೋತ್ಸವ ಸಮಾರಂಭ

ಸ್ವಾಮಿ ವಿವೇಕಾನಂದ ವಿಧ್ಯಾಸಂಸ್ಥೆಯ ಏಕಲವ್ಯ ಮ್ಯೆದಾನದಲ್ಲಿ ಸಂಸ್ಥೆಯ ಎಲ್ಲಾ ಅಂಗ ಸಂಸ್ಥೆಗಳ ವತಿಂದ 68 ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ  ಕುಮದ್ವತಿ ಪ್ರಥಮ ದರ್ಜೆಕಾಲೇಜಿನ ವಿದ್ಯಾರ್ಥಿಗಳು ಪಥ ಸಂಚಲನ ಕಾರ್ಯಕ್ರಮದಲ್ಲಿ ಗೌರವ ಧ್ವಜವಂಧನೆಯನ್ನು ಸಲ್ಲಿಸುತ್ತಿರುವುದು.

Read More