News and Events
ಅಭಿನಂದನೆ
Date : 17-11-2015
ದ್ವಿತೀಯ ಬಿ.ಎಸ್ಸಿ ವಿಭಾಗದ ವಿದ್ಯಾರ್ಥಿ ಶರತ ಕುಮಾರ್ ಎ ಇವರು ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ಭಾಗವಹಿಸಿ ತೃತೀಯ ಬಹುಮಾನವನ್ನು ಗೆದ್ದಿರುತ್ತಾರೆ ಇವರಿಗೆ ಕಾಲೇಜಿನ ವತಿಯಿಂದ ಅಭಿನಂದನೆಗಳನ್ನು ತಿಳಿಸುತ್ತೇವೆ.
ಅಭಿನಂದನೆ
Date : 06-11-2015
2015-16 ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ಉತ್ಸವದಲ್ಲಿ ಭಾಗವಹಿಸಿದ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿಸಿದ್ದಾರೆ. ಚಿತ್ರಕಲೆ ವಿಭಾಗದಲ್ಲಿ ಬಿ.ಕಾಂ ವಿಭಾಗದ ಅಕ್ಷಯಕುಮಾರ್ ಎ.ಎಸ್ ಇವರು ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಇವರಿಗೆ ವಾಣಿಜ್ಯ ಶಾಸ್ತ್ರ ವಿಭಾಗ, ಹಾಗೂ ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸುತ್ತದೆ.
ಒಂದು ದಿನದ ಲೆಖ್ಖ ಪರಿಶೋದಕರ ಕಾರ್ಯಗಾರದ ಉದ್ಘಾಟನಾ ಸಮಾರಂಭ
Date : 09-10-2015
“ಬದಲಾಗುತ್ತರುವ ಶಿಕ್ಷಣ ವ್ಯವಸ್ಥೆಯಲ್ಲಿ ತರಗತಿಯಲ್ಲಿ ಏನು ಪಾಠ ಮಾಡುತ್ತಿವೆಯೋ ಅದು ಪ್ರಾಯೋಗಿಕವಾಗಿ ಬಳಕೆಯಾಗುತ್ತಿರುವ ಪ್ರಮಾಣ ತೀರಾ ಕಡಿಮೆಯಾಗುರುವುದು ಇಂದಿನ ವಿದ್ಯಾರ್ಥಿಗಳ ಭವಿಷ್ಯತ್ತಿಗೆ ತುಂಬಾ ನಷ್ಟವಾಗುತ್ತಿದೆ” ಎಂದು ಸಾಗರದ ದಿನೇಶ್ ಜೋಷಿ ಫೌಂಡೇಷನ್ ನ ದಿನೇಶ ಕುಮಾರ್ ಎನ್ ಜೋಷಿ ಯವರು ನಗರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನನಲ್ಲಿ ನಡೆದ ಒಂದು ದಿನದ ಲೆಖ್ಖ ಪರಿಶೋದಕರ ಕಾರ್ಯಗಾರದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತಾನಾಡಿದರು. ಮುಖ್ಯವಾಗಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತರಗತಿಯ ಪಾಠಗಳು ಮತ್ತು ಅದರ ಪ್ರಾಯೋಗಿಕ ರಬೇತಿಯು ತೀರಾ […]
ನನ್ನ ಮೆಚ್ಚಿನ ಪುಸ್ತಕ-ವಿದ್ಯಾರ್ಥಿ ಅಭಿಪ್ರಾಯ ಮಂಡನೆ ಸ್ಪರ್ಧೆ
Date : 08-10-2015
ಅನ್ಯಭಾಷೆ ಪ್ರೇರಣೆಯಲ್ಲಿ ನಮ್ಮ ಭಾಷೆಯ ಕಿಳರಿಮೆಯಲ್ಲಿದ್ದೇನೆ- ಶ್ರೀ ಶಿವರಂಜಿನಿ ಸಿ ಸುದರ್ಶನ್ ನನ್ನ ಮೆಚ್ಚಿನ ಪುಸ್ತಕ-ವಿದ್ಯಾರ್ಥಿ ಅಭಿಪ್ರಾಯ ಮಂಡನೆ ಸ್ಪರ್ಧೆ
ಗಾಂಧಿ ಜಯಂತಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿ ಜಯಂತಿ
Date : 02-10-2015
ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ಟೀಯ ಸೇವಾ ಯೋಜನೆಯ ವತಿಯಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿ ಜಯಂತಿ ದಿನಾಚರಣೆಯು ಆಚರಿಸಲ್ಪಟ್ಟಿತು. ಈ ಒಂದು ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನಾಯಕ್ ಕೆ ಎಸ್ ಹಾಗೂ ಮುಖ್ಯ ಅತಿಥಗಳಾಗಿ ಸಹ್ಯಾದ್ರಿ ವಾಣಿಜ್ಯ ಮತ್ತು ಕಲಾ ಕಾಲೇಜಿನ ನಿರ್ವಹಣ ವಿಭಾಗ ಸಹಾಯಕ ಪ್ರಾದ್ಯಾಪಕರಾದ ಡಾ. ಗಿರಿದರ್ ಕೆ ವಿ ಇವರು ಆಗಮಿಸಿದ್ದರು. ದ್ವಜಾರೋಹಣವನ್ನು ನೆರೆವೇರಿಸಿ ಮಾತಾನಾಡಿದ ಮುಖ್ಯ ಅತಿಥಗಳಾದ […]
A Guest Lecture on Logical and Analytical Reasoning
Date : 02-10-2015
The department of commerce held a guest lecture on Logical and Analytical Reasoning and invited as resource person Dr. Giridhar K. V Assistant professor Sahyadri Arts and Commerce College Shivamogga.
ವಿಶ್ವ ಒಝೋನ್ ದಿನಾಚರಣೆ
Date : 15-09-2015
ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಕುಮದ್ವತಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದಿಂದ ಇತ್ತಿಚೆಗೆ ವಿಶ್ವ ಒಝೋನ್ ದಿನಾಚರಣೆಯನ್ನು ಅಚರಿಸಲ್ಪಟ್ಟಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ಪರಿಸರವಾದಿಗಳು ಮತ್ತು ಪಶ್ಚಿಮ ಘಟ್ಟ ಕಾರ್ಯಪಡೆ ಸದಸ್ಯರಾದ ಡಾ. ಬಿ ಎಂ. ಕುಮಾರ ಸ್ವಾಮಿ, ಬಾಲ ವಿಜ್ಞಾನ ಪತ್ರಿಕೆಯ ಸಂಪದಕರಾದ ಡಾ. ಶೇಖರ್ ಗೌಳೇರ್, ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಶ್ರೀ ಕುಬೇರಪ್ಪ ಕೆ ಹಾಗೂ ಪ್ರಾಂಶುಪಾಲರಾ ಡಾ. ವಿನಾಯಕ ಕೆ ಎಸ್ ಇವರು ಬಾಗವಹಿಸಿದ್ದರು. […]
69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ – 2015
Date : 19-08-2015
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ 69ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ನಮ್ಮ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಬಿ. ವೈ ರಾಘವೇಂದ್ರರವರು ದ್ವಜಾರೋಹಣ ನಡೆಸಿ, ದೇಶದ ಮಹಾ ಪುರುಷರನ್ನು ಸ್ಮರಿಸುವ ಮೂಲಕ ದಿನಾಚರಣೆಯನ್ನು ಆಚರಿಸಿ ಎಂದು ಹೇಳಿದರು. ವರ್ಷದಲ್ಲಿ ಒಂದು ದಿನ ದೇಶದ ಎಲ್ಲ ಜನ ಒಂದೇ ಸಮಯದಲ್ಲಿ ಸಂತೋಷದಿಂದ ಆಚರಿಸುವ ಈ ಹಬ್ಬದಲ್ಲಿ ನಾವುಗಳು ದೇಶಕ್ಕೋಸ್ಕರ ಸಂಕಲ್ಪ ಮಾಡಬೇಕಾಗಿದೆ. ಸಂಪದ್ಬರಿತವಾದ ನಮ್ಮ ರಾಷ್ಟ್ರ ಬ್ರಿಟೀಷರ ಆಗಮನದಿಂದ ಸಂಪತ್ತು ಕಳೆದುಕೊಳ್ಳುವಂತಾಯಿತು. ಅನೇಕ ಮಹಾನ್ […]

9886840694
kumadvathifgc@gmail.com
