News and Events
69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ – 2015
Date : 19-08-2015
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ 69ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ನಮ್ಮ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಬಿ. ವೈ ರಾಘವೇಂದ್ರರವರು ದ್ವಜಾರೋಹಣ ನಡೆಸಿ, ದೇಶದ ಮಹಾ ಪುರುಷರನ್ನು ಸ್ಮರಿಸುವ ಮೂಲಕ ದಿನಾಚರಣೆಯನ್ನು ಆಚರಿಸಿ ಎಂದು ಹೇಳಿದರು. ವರ್ಷದಲ್ಲಿ ಒಂದು ದಿನ ದೇಶದ ಎಲ್ಲ ಜನ ಒಂದೇ ಸಮಯದಲ್ಲಿ ಸಂತೋಷದಿಂದ ಆಚರಿಸುವ ಈ ಹಬ್ಬದಲ್ಲಿ ನಾವುಗಳು ದೇಶಕ್ಕೋಸ್ಕರ ಸಂಕಲ್ಪ ಮಾಡಬೇಕಾಗಿದೆ. ಸಂಪದ್ಬರಿತವಾದ ನಮ್ಮ ರಾಷ್ಟ್ರ ಬ್ರಿಟೀಷರ ಆಗಮನದಿಂದ ಸಂಪತ್ತು ಕಳೆದುಕೊಳ್ಳುವಂತಾಯಿತು. ಅನೇಕ ಮಹಾನ್ […]
ಅಂತರ ಕಾಲೇಜ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಸಮಾರಂಭ
Date : 14-08-2015
ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ (ರಿ), ಕುಮದ್ವತಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪುರ ಕುವೆಂಪು ವಿಶ್ವವಿದ್ಯಾನಿಲಯ ಅಂತರ ಕಾಲೇಜ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾನಿಲಯ ತಂಡದ ಆಯ್ಕೆ ದಿನಾಂಕ : 17, 18, 19 ಆಗಸ್ಟ್ 2015 ಸ್ಥಳ : ಕುಮದ್ವತಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪುರ
ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆ ಉದ್ಘಾಟನೆ ಕಾರ್ಯಕ್ರಮ
Date : 25-07-2015
ಶಿಕಾರಿಪುರ 25-07-2015: ಮುಂದುವರಿಯುತ್ತಿರುವ ಜಾಗತಿಕ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಓದುವುದರ ಜೊತೆಗೆ ಉತ್ತಮ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಜಿ. ಆರ್ ಹೆಗಡೆ ನಗರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2015-16 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡೆ, ರೆಡ್ಕ್ರಾಸ್ ಹಾಗೂ ರಾಷ್ಟ್ತೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಸಿ ಮಾತಾನಾಡಿದರು. ಕರ್ನಾಟಕದ ವಿದ್ಯಾರ್ಥಿಗಳು ಇತ್ತಿಚೆಗೆ ಭಾರತೀಯ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಕಾಲೇಜುಗಳಲ್ಲಿ ಇರುವ […]
2015-16 ನೇ ಸಾಲಿನ ವಿವಿದ ವಿದ್ಯಾರ್ಥಿ ಸಂಘದ ಉಧ್ಘಾಟನೆ ಕಾರ್ಯಕ್ರಮ
Date : 21-07-2015
ಸ್ವಾಮಿ ವೇಕಾನಂದ ವಿದ್ಯಾಸಂಸ್ಥೆ, ಶಿಕಾರಿಪುರ ಇದರ ಅಂಗ ಸಂಸ್ಥೆಗಳ ವತಿಯಿಂದ 2015-16 ನೇ ಸಾಲಿನ ವಿವಿದ ವಿದ್ಯಾರ್ಥಿ ಸಂಘದ ಉಧ್ಘಾಟನೆ ನಡೆಯಿತು. ಈ ಒಂದು ಕಾರ್ಯಕ್ರಮದಲ್ಲಿ ಶಿಕಾರಿಪುರ ತಾಲ್ಲೂಕಿನ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ, ಬಾಲ ವಿಜ್ಞಾನ ಪತ್ರಿಕೆ ಮುಖ್ಯ ಸಂಪಾದಕ ಶೇಖರ್ ಗೌಳೇರ್, ಸಂಸ್ಥೆಯ ಅಧ್ಯಕ್ಷರಾದ ಎಂ ಬಿ. ಶಿವಕುಮಾರ್, ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ಆಡಳಿತಾಧಿಕಾರಿ ಕುಬೇರಪ್ಪ ಕೆ, ಪ್ರಾಚಾರ್ಯರಾದ ಡಾ. ವಿನಾಯಕ ಉಪಸ್ಥಿತರಿದ್ದರು. ಶಿಕಾರಿಪುರ ತಾಲ್ಲೂಕಿನ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ […]
ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ
Date : 10-04-2015
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ. ವೈ ರಾಘವೇಂದ್ರ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ ಬಿ ಶಿವಕುಮಾರ್, ನಿರ್ದೇಶಕಿ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಉಪಸ್ಥಿತರಿದ್ದರು.
ಶಿಕ್ಷಕರ ದಿನಾಚರಣೆ
Date : 10-04-2015
ದಿನಾಂಕ: 05-೦9-2014 ನೇ ಶುಕ್ರವಾರದಂದು ಸರ್ವಪಲ್ಲಿ ರಾಧಾಕೃಷ್ಣನ್ ರವರ ಸವಿನೆನಪಿಗಾಗಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಉದ್ದೇಶಿಸಿ ಪ್ರಾಚಾರ್ಯರಾದ ಢಾ| ವಿನಾಯಕ ಕೆ ಎಸ್ ಮಾತನ್ನಾಡುತ್ತಿರುದು. ಹಾಗೂ ಪ್ರಾಚಾರ್ಯರು, ಉಪನ್ಯಾಸಕರು ಉಪಸ್ಥಿತರಿದರು.
68 ನೇ ಸ್ವಾತಂತ್ರೋತ್ಸವ ಸಮಾರಂಭ
Date : 10-04-2015
ಸ್ವಾಮಿ ವಿವೇಕಾನಂದ ವಿಧ್ಯಾಸಂಸ್ಥೆಯ ಏಕಲವ್ಯ ಮ್ಯೆದಾನದಲ್ಲಿ ಸಂಸ್ಥೆಯ ಎಲ್ಲಾ ಅಂಗ ಸಂಸ್ಥೆಗಳ ವತಿಂದ 68 ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಕುಮದ್ವತಿ ಪ್ರಥಮ ದರ್ಜೆಕಾಲೇಜಿನ ವಿದ್ಯಾರ್ಥಿಗಳು ಪಥ ಸಂಚಲನ ಕಾರ್ಯಕ್ರಮದಲ್ಲಿ ಗೌರವ ಧ್ವಜವಂಧನೆಯನ್ನು ಸಲ್ಲಿಸುತ್ತಿರುವುದು.
ಉಪನ್ಯಾಸ ಕಾರ್ಯಕ್ರಮ
Date : 10-04-2015
ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜೀವವಿಮಾ ನಿಗಮದಲ್ಲಿನ ಅವಕಾಶಗಳು’ ಎಂಬ ವಿಷಯದ ಮೇಲೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕಾರಿಪುರ ತಾಲೂಕಿನ ಜೀವ “ವಿಮಾ ನಿಗಮದ ಪ್ರಮುಖ ನಿರ್ವಾಹಕರಾದ ಶ್ರೀ ಎಂ ಕೆ ಸುರೇಶ್ ರವರು ಮಾತಾನಾಡಿದರು.

9886840694
kumadvathifgc@gmail.com

