Mythri College of Nursing,  Shivamogga

Mythri College of Nursing

Shivamogga
  08182 240065
  mythrinursinggroup@gmail.com
Home > Latest Updates

Latest Updates

Congratulations

Read More

Kumadvathi Samskruthika Utsava 2025

Read More

Kumadvathi Samskruthika Utsava 2025

Read More

Independence Day Celebration 2025

“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಪ್ರತಿಫಲವಾಗಿ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಶ್ವಗುರುವಾಗಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ.” ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಾಲಿನಿ.ಜೆ, ರವರು ಮೈತ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 79ನೇ ಸ್ವಾತಂತ್ರ್ಯೋತ್ಸವ ದ್ವಜಾರೋಹಣವನ್ನು ನೆರವೇರಿಸಿ ನುಡಿದರು. ಶ್ರೀಯುತರು ಮುಂದುವರಿಯುತ್ತಾ, ಭಾರತೀಯರಾದ ನಾವೆಲ್ಲರೂ ಸ್ವಾವಲಂಬಿ ದೇಶ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಸದಾ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ದುಡಿದ ಹಣದಲ್ಲಿ ದೀನ ದುರ್ಬಲರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕೆ ನಾವೆಲ್ಲರು […]

Read More

Admission Started For B.Sc Nursing and GNM course for the Academic year 2025-2026

\Admission Started For  B.Sc Nursing and GNM course for the Academic year 2025-2026

Read More

Observational Visit

Read More

Anti Leprosy Day

Read More

76 ನೇ ಗಣರಾಜ್ಯೋತ್ಸವ ದಿನಾಚರಣೆ

“ಭಾರತದ ಘನ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬ ನಾಗರೀಕರು ಜವಾಬ್ದಾರಿಯುತವಾಗಿ ಮತ್ತು ಸಕ್ರೀಯವಾಗಿ ತೊಡಗಿಕೊಳ್ಳಬೇಕು” ಎಂದುಕಾಲೇಜಿನ ವತಿಯಿಂದಆಯೋಜಿಸಲಾಗಿದ್ದ೭೬ನೇ ಗಣರಾಜ್ಯೋತ್ಸವಕಾರ್ಯಕ್ರಮದಲ್ಲಿ ಮೈತ್ರಿ ಶಿಕ್ಷಣ ಸಮೂಹದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಯಾದ ಶ್ರೀಯುತ ನಿಶಿತ್ ಕೆ ಹೆಚ್‌ರವರು, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಶ್ರೀಯುತರು ಮುಂದುವರೆಯುತ್ತಾ ದೇಶದ ಸಂವಿಧಾನದ ರಚನೆ ಮತ್ತು ಪ್ರಜಾಪ್ರಭುತ್ವ ದೇಶವನ್ನಾಗಿಸುವಲ್ಲಿ ಅನೇಕ ಮಹನಿಯರು ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸಿದ್ದು ಭಾರತೀಯ ಪ್ರಜೆಗಳಾದ ನಾವು ಅವರ ಉದಾತ್ತ ಕೊಡುಗೆಯನ್ನು ಸ್ಮರಿಸುತ್ತಾ ಭವ್ಯ ಭಾರತದ ಏಳಿಗೆಗೆ ಕಾರಣಿಭೂತರಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ […]

Read More

ನಾಡಹಬ್ಬ ದಸರಾದ ಶುಭಾಶಯಗಳು.

ವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಈ ಶುಭ ಸಂದರ್ಭದಲ್ಲಿ ದಸರೆಯ ಶುಭಾಶಯಗಳು.

Read More

78 ನೇ ಸ್ವಾತಂತ್ರ್ಯ ದಿನಾಚರಣೆ

“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಪ್ರತಿಫಲವಾಗಿ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಶ್ವಗುರುವಾಗಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ.”ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ನಿಶಿತ್ ಕೆ. ಹೆಚ್, ರವರು ಮೈತ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 78 ನೇ ಸ್ವತಂತ್ರ್ಯೋತ್ಸವದ ದ್ವಜಾರೋಹಣವನ್ನು ನೆರವೇರಿಸಿ ನುಡಿದರು. ಶ್ರೀಯುತರು ಮುಂದುವರಿಯುತ್ತಾ, ಭಾರತೀಯರಾದ ನಾವೆಲ್ಲರೂ ಸ್ವಾವಲಂಬಿ ದೇಶ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಸದಾ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ದುಡಿದ ಹಣದಲ್ಲಿ ದೀನ ದುರ್ಬಲರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕೆ […]

Read More